ಟಿ. ಚಂದ್ರಶೇಖರ್ ಮತ್ತು ಬಿ.ಎಲ್. ಶ್ರೀನಿವಾಸ ಅವರು ಸಹಾಯಕ ಕಾರ್ಯದರ್ಶಿ
ಸ್ಥಾನಕ್ಕೆ, ಎಸ್. ರಾಮಸುಬ್ರಮಣಿಯನ್, ಎನ್. ಲಕ್ಷ್ಮೀಪತಿ ಬಾಬು ಅವರು ಖಜಾಂಚಿ ಸ್ಥಾನಕ್ಕೆ, ಅಮೃತ ವಿಮಲನಾಥನ್, ಸಿ.ಪಿ. ಉಷಾರಾಣಿ, ಟಿ.ವಿ. ತಾರಕೇಶ್ವರಿ, ಪಿ. ದಿನೇಶ್ ಮಗರ್, ಆರ್.ಜಿ. ಭಂಡಾರಿ, ಬಿ.ವೈ. ವಿನೋದಾ, ವೇಮಗಲ್ ಡಿ. ನಾರಾಯಣಸ್ವಾಮಿ, ಸುಬ್ರಮಣ್ಯ ಕುಕ್ಕೆ ಹಾಗೂ ಟಿ.ಡಿ. ಸುರೇಶ್ ಅವರು ಕಾರ್ಯಕಾರಿ ಸಮಿತಿ ಸ್ಥಾನಕ್ಕೆ ಸ್ಪರ್ಧಿಸಿದ್ದಾರೆ.