‘ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯಮಟ್ಟದಲ್ಲಿ ಚಿತ್ರಕಲಾ ಪರಿಷತ್ ಉಜ್ವಲವಾಗಿ ಬೆಳೆಯಲು ನಂಜುಂಡರಾವ್ ಅವರ ಕನಸು, ಅವರು ಹಾಕಿದ ಭದ್ರ ಬುನಾದಿಯೇ ಕಾರಣ. ನಂಜುಂಡ ರಾವ್ ಅವರ ಪರಿಶ್ರಮದ ಫಲವೇ ಇಂದು ಚಿತ್ರಕಲಾ ಪರಿಷತ್ ಚಿತ್ರಕಲೆಗಳ ಮಹಾವಿದ್ಯಾಲಯವನ್ನು ಒಳಗೊಂಡು, ಪ್ರತಿವರ್ಷ ನೂರಾರು ಸ್ನಾತಕ ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ರಾಷ್ಟ್ರೀಯಮಟ್ಟದಲ್ಲಿ ಗಮನಸೆಳೆಯುವಂತಾಗಿದೆ’ ಎಂದರು.