<p><strong>ಬೆಂಗಳೂರು</strong>: ಕ್ರೈಸ್ಟ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಸೈನ್ಸ್ ಮತ್ತು ಭಾಷಾ ವಿಭಾಗದ ಜಂಟಿ ಸಹಯೋಗದೊಂದಿಗೆ ಎರಡು ದಿನಗಳ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನಕ್ಕೆ ಗುರುವಾರ ಚಾಲನೆ ನೀಡಲಾಯಿತು.</p>.<p>ಇಂಧನ ಸುಸ್ಥಿರತೆ ಮತ್ತು ಹವಾಮಾನ ಬದಲಾವಣೆಗಳ ಕುರಿತ ಸಮ್ಮೇಳನದಲ್ಲಿ ಮಂಡನೆಯಾಗಲಿರುವ ವಿಷಯಗಳ ಸಾರಲೇಖ ಸಂಚಿಕೆಯನ್ನು ಕುಲಸಚಿವ ಡಾ.ಅನಿಲ್ ಜೋಸೆಫ್ ಪಿಂಟೋ ಬಿಡುಗಡೆ ಮಾಡಿದರು.</p>.<p>‘ಸುಸ್ಥಿರ ಭವಿಷ್ಯಕ್ಕಾಗಿ ಕಸದಿಂದ ರಸ’ ಕುರಿತ ಗೋಷ್ಠಿಯಲ್ಲಿ ಮಾತನಾಡಿದ ಡಾ.ಗುರುಮೂರ್ತಿ ಹೆಗ್ಡೆ, ದೇಶದ ಅಭಿವೃದ್ಧಿ, ನ್ಯಾನೊ ತಂತ್ರಜ್ಞಾನ, ದಕ್ಷಿಣ ಭಾರತದ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ, ಈರುಳ್ಳಿಗಳಿಂದ ಬರುವ ತ್ಯಾಜ್ಯಗಳ ಮರುಬಳಕೆಯಿಂದಾಗುವ ಲಾಭದ ಬಗ್ಗೆ ವಿವರಿಸಿದರು.</p>.<p>ಸ್ಕೂಲ್ ಆಫ್ ಸೈನ್ಸ್ಸ್ ಡೀನ್ ಟಿ.ವಿ.ಜೋಸೆಫ್, ಭಾಷಾ ವಿಭಾಗದ ಮುಖ್ಯಸ್ಥೆ ಶ್ರೀಲತಾ, ಡಾ.ಪ್ರಾಣೇಶ್, ಕನ್ನಡ ಸಂಘದ ಸಂಚಾಲಕಿ ಡಾ.ಎಂ.ಟಿ.ರತಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಕ್ರೈಸ್ಟ್ ವಿಶ್ವವಿದ್ಯಾಲಯದ ಸ್ಕೂಲ್ ಆಫ್ ಸೈನ್ಸ್ ಮತ್ತು ಭಾಷಾ ವಿಭಾಗದ ಜಂಟಿ ಸಹಯೋಗದೊಂದಿಗೆ ಎರಡು ದಿನಗಳ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನಕ್ಕೆ ಗುರುವಾರ ಚಾಲನೆ ನೀಡಲಾಯಿತು.</p>.<p>ಇಂಧನ ಸುಸ್ಥಿರತೆ ಮತ್ತು ಹವಾಮಾನ ಬದಲಾವಣೆಗಳ ಕುರಿತ ಸಮ್ಮೇಳನದಲ್ಲಿ ಮಂಡನೆಯಾಗಲಿರುವ ವಿಷಯಗಳ ಸಾರಲೇಖ ಸಂಚಿಕೆಯನ್ನು ಕುಲಸಚಿವ ಡಾ.ಅನಿಲ್ ಜೋಸೆಫ್ ಪಿಂಟೋ ಬಿಡುಗಡೆ ಮಾಡಿದರು.</p>.<p>‘ಸುಸ್ಥಿರ ಭವಿಷ್ಯಕ್ಕಾಗಿ ಕಸದಿಂದ ರಸ’ ಕುರಿತ ಗೋಷ್ಠಿಯಲ್ಲಿ ಮಾತನಾಡಿದ ಡಾ.ಗುರುಮೂರ್ತಿ ಹೆಗ್ಡೆ, ದೇಶದ ಅಭಿವೃದ್ಧಿ, ನ್ಯಾನೊ ತಂತ್ರಜ್ಞಾನ, ದಕ್ಷಿಣ ಭಾರತದ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ, ಈರುಳ್ಳಿಗಳಿಂದ ಬರುವ ತ್ಯಾಜ್ಯಗಳ ಮರುಬಳಕೆಯಿಂದಾಗುವ ಲಾಭದ ಬಗ್ಗೆ ವಿವರಿಸಿದರು.</p>.<p>ಸ್ಕೂಲ್ ಆಫ್ ಸೈನ್ಸ್ಸ್ ಡೀನ್ ಟಿ.ವಿ.ಜೋಸೆಫ್, ಭಾಷಾ ವಿಭಾಗದ ಮುಖ್ಯಸ್ಥೆ ಶ್ರೀಲತಾ, ಡಾ.ಪ್ರಾಣೇಶ್, ಕನ್ನಡ ಸಂಘದ ಸಂಚಾಲಕಿ ಡಾ.ಎಂ.ಟಿ.ರತಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>