‘ಈ ಪ್ರತಿಷ್ಠಿತ ಪ್ರಶಸ್ತಿಯು ನಮ್ಮ ಕಂಪನಿಯ ಸಾಮಾಜಿಕ ಜವಾಬ್ದಾರಿ ಮತ್ತು ಪರಿಸರ ನಿರ್ವಹಣೆಗೆ ಸಾಕ್ಷಿಯಾಗಿದೆ. ‘ದಶಲಕ್ಷ ಇಂಗು ಬಾವಿಗಳ’ ಅಭಿಯಾನವು ನಗರದಲ್ಲಿ ಕುಸಿಯುತ್ತಿರುವ ನೀರಿನ ಮಟ್ಟವನ್ನು ತಡೆಯುವ ಗುರಿಯನ್ನು ಹೊಂದಿದೆ‘ ಎಂದು ಪುರವಂಕರ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಆಶಿಶ್ ಪುರವಂಕರ ಹೇಳಿದ್ದಾರೆ.