<p><strong>ಬೆಂಗಳೂರು:</strong> ನಗರದ ಬನ್ನೇರುಘಟ್ಟ ಮುಖ್ಯರಸ್ತೆಯ ಸೌತ್ ಸಿಟಿ ಅಪಾರ್ಟ್ಮೆಂಟ್ನಲ್ಲಿ ಶನಿವಾರ ಜಗನ್ನಾಥ ರಥಯಾತ್ರೆಯು ಅಪಾರ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು.</p>.<p>ಸೌತ್ ಸಿಟಿ ಓಡಿಯಾ ಸಮಿತಿ (ಉತ್ಕಲ) ಹಾಗೂ ಸುಗೃಹ (ಸೌತ್ ಸಿಟಿ ಗ್ರೂಪ್ ಹೌಸಿಂಗ್ ಅಪಾರ್ಟ್ಮೆಂಟ್ ಓನರ್ಸ್ ಅಸೋಸಿಯೇಷನ್) ಸಹಯೋಗದಲ್ಲಿ ಮೂರನೇ ವರ್ಷದ ರಥಯಾತ್ರೆ ನಡೆಯಿತು.</p>.<p>ಅಪಾರ್ಟ್ಮೆಂಟ್ ನಿವಾಸಿಗಳು ಜಗನ್ನಾಥ, ಬಾಲಭದ್ರ, ಸುಭದ್ರರನ್ನು ಭಕ್ತಿಯಿಂದ ಬರಮಾಡಿಕೊಂಡರು. ಪೂಜೆ ಹಾಗೂ ಆರತಿ ನೆರವೇರಿತು. ನೂರಾರು ಮಂದಿ ರಥ ಎಳೆದು ಭಕ್ತಿ ಸಮರ್ಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರದ ಬನ್ನೇರುಘಟ್ಟ ಮುಖ್ಯರಸ್ತೆಯ ಸೌತ್ ಸಿಟಿ ಅಪಾರ್ಟ್ಮೆಂಟ್ನಲ್ಲಿ ಶನಿವಾರ ಜಗನ್ನಾಥ ರಥಯಾತ್ರೆಯು ಅಪಾರ ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ನೆರವೇರಿತು.</p>.<p>ಸೌತ್ ಸಿಟಿ ಓಡಿಯಾ ಸಮಿತಿ (ಉತ್ಕಲ) ಹಾಗೂ ಸುಗೃಹ (ಸೌತ್ ಸಿಟಿ ಗ್ರೂಪ್ ಹೌಸಿಂಗ್ ಅಪಾರ್ಟ್ಮೆಂಟ್ ಓನರ್ಸ್ ಅಸೋಸಿಯೇಷನ್) ಸಹಯೋಗದಲ್ಲಿ ಮೂರನೇ ವರ್ಷದ ರಥಯಾತ್ರೆ ನಡೆಯಿತು.</p>.<p>ಅಪಾರ್ಟ್ಮೆಂಟ್ ನಿವಾಸಿಗಳು ಜಗನ್ನಾಥ, ಬಾಲಭದ್ರ, ಸುಭದ್ರರನ್ನು ಭಕ್ತಿಯಿಂದ ಬರಮಾಡಿಕೊಂಡರು. ಪೂಜೆ ಹಾಗೂ ಆರತಿ ನೆರವೇರಿತು. ನೂರಾರು ಮಂದಿ ರಥ ಎಳೆದು ಭಕ್ತಿ ಸಮರ್ಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>