ರಾಷ್ಟ್ರೀಯ ವಿಕೋಪ ನಿರ್ವಹಣಾ ಸಂಸ್ಥೆಯ ಕಾರ್ಯಾಚರಣೆ ಮಾರ್ಗಸೂಚಿ ರಚನಾ ಸಮಿತಿಯ ಸದಸ್ಯ ಕೆ.ಕೆ. ಪ್ರದೀಪ್,ಎಸಿಸಿಇ ಸಂಸ್ಥೆಯ ಅಧ್ಯಕ್ಷ ರಾಜೇಶ್, ಕಾರ್ಯದರ್ಶಿ ಶ್ರೀಕಾಂತ್, ಖಜಾಂಚಿ ಸವಿನ ತೀರ್ಥಹಳ್ಳಿ, ಬೆಂಗಳೂರು ತಾಂತ್ರಿಕ ಕಾಲೇಜಿನ ಸಿವಿಲ್ ಎಂಜಿನಿಯರ್ ವಿಭಾಗದ ಮುಖ್ಯಸ್ಥ ಡಾ. ಬಾಲಕೃಷ್ಣ ಹಾಜರಿದ್ದರು.