‘ಉಡುಪಿಯ ಜನಾರ್ದನ್ ಟಿ.ವಿ ದುರಸ್ತಿ ಕೆಲಸ ಮಾಡುತ್ತಿದ್ದರು. ಒಂದೂವರೆ ವರ್ಷದಿಂದ ಶ್ರೀನಿವಾಸಪುರದ ಮನೆಯಲ್ಲಿ
ವಾಸವಿದ್ದರು. ಹವಾನಿಯಂತ್ರಕ (ಎ.ಸಿ), ಫ್ರಿಜ್ ದುರಸ್ತಿ ಮಾಡುತ್ತಿದ್ದ ಸುಲೇಮಾನ್ ಹಾಗೂ ರಿಜ್ವಾನ್
ಸಹ ಅದೇ ಮನೆಯಲ್ಲಿ ನೆಲೆಸಿದ್ದರು. ಸಣ್ಣ ಪುಟ್ಟ ವಿಚಾರಕ್ಕೂ ಮೂವರೂ ಜಗಳ ಮಾಡಿ ಪರಸ್ಪರ ಹೊಡೆದಾಡುತ್ತಿದ್ದರು. ಈ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ’ ಎಂದು ಹೇಳಿದರು.