ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬಿಬಿಎಂಪಿ, ಕೆಂಗೇರಿ ಉಪನಗರದ ಶೇಷಾದ್ರಿಪುರ ಅಕಾಡೆಮಿ ಆಫ್ ಬಿಸಿನೆಸ್ ಸ್ಟಡೀಸ್ ಮತ್ತು ಮಲ್ಟಿ ಸ್ಕಿಲ್ಸ್ ಟ್ರೈನಿಂಗ್ ಆ್ಯಂಡ್ ಇಂಟರ್ ಡಿಸಿಪ್ಲಿನರಿ ರಿಸರ್ಚ್ ಇನ್ಸ್ಟಿಟ್ಯೂಟ್, ಸೃಷ್ಟಿ ಇಂಟರ್ ನ್ಯಾಷನಲ್ ಸಹಯೋಗದಲ್ಲಿ ಕೆಂಗೇರಿಯಲ್ಲಿ ಶುಕ್ರವಾರ ಆಯೋಜಿಸಿದ್ದ ಪರಿಸರ ಸ್ನೇಹಿ ಜೇಡಿಮಣ್ಣಿನ ಗಣೇಶಮೂರ್ತಿ ತಯಾರಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.