<p><strong>ಬೆಂಗಳೂರು:</strong> ಉತ್ತರಹಳ್ಳಿ ಹೋಬಳಿ ಹೊಸಕೆರೆಹಳ್ಳಿ ಗ್ರಾಮದ ಸರ್ವೆ ನಂಬರ್ 90ರಲ್ಲಿ ಬೃಹತ್ ನೀರುಗಾಲುವೆ ಮೇಲಿನ ಒತ್ತುವರಿಯನ್ನು ಬಿಬಿಎಂಪಿ ಸಿಬ್ಬಂದಿ ಮಂಗಳವಾರ ತೆರವುಗೊಳಿಸಿದರು.</p><p>ಚಾಮುಂಡಿ ಕೊಳೆಗೇರಿಯಲ್ಲಿ ತಾತ್ಕಾಲಿಕ ಶೆಡ್ಗಳನ್ನು ನಿರ್ಮಿಸಲಾಗಿತ್ತು. ಈ ಒತ್ತುವರಿಯನ್ನು ತೆರವುಗೊಳಿಸಲು ಸರ್ಕಾರ ಆದೇಶಿಸಿತ್ತು. ಅದರಂತೆ ದಕ್ಷಿಣ ವಲಯ ಆಯುಕ್ತರ ನಿರ್ದೇಶನದ ಮೇರೆಗೆ ತೆರವು ಕಾರ್ಯಾಚರಣೆ ನಡೆಸಲಾಯಿತು ಎಂದು ದಕ್ಷಿಣ ವಲಯದ ಬೃಹತ್ ನೀರುಗಾಲುವೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ರೇಖಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಉತ್ತರಹಳ್ಳಿ ಹೋಬಳಿ ಹೊಸಕೆರೆಹಳ್ಳಿ ಗ್ರಾಮದ ಸರ್ವೆ ನಂಬರ್ 90ರಲ್ಲಿ ಬೃಹತ್ ನೀರುಗಾಲುವೆ ಮೇಲಿನ ಒತ್ತುವರಿಯನ್ನು ಬಿಬಿಎಂಪಿ ಸಿಬ್ಬಂದಿ ಮಂಗಳವಾರ ತೆರವುಗೊಳಿಸಿದರು.</p><p>ಚಾಮುಂಡಿ ಕೊಳೆಗೇರಿಯಲ್ಲಿ ತಾತ್ಕಾಲಿಕ ಶೆಡ್ಗಳನ್ನು ನಿರ್ಮಿಸಲಾಗಿತ್ತು. ಈ ಒತ್ತುವರಿಯನ್ನು ತೆರವುಗೊಳಿಸಲು ಸರ್ಕಾರ ಆದೇಶಿಸಿತ್ತು. ಅದರಂತೆ ದಕ್ಷಿಣ ವಲಯ ಆಯುಕ್ತರ ನಿರ್ದೇಶನದ ಮೇರೆಗೆ ತೆರವು ಕಾರ್ಯಾಚರಣೆ ನಡೆಸಲಾಯಿತು ಎಂದು ದಕ್ಷಿಣ ವಲಯದ ಬೃಹತ್ ನೀರುಗಾಲುವೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ರೇಖಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>