‘ಸ್ನೇಹಿತರ ಪಾಲುದಾರಿಕೆಯಲ್ಲಿರಾಮಸ್ವಾಮಿ ಬಟ್ಟೆ ವ್ಯಾಪಾರ ಮಾಡುತ್ತಿದ್ದಾರೆ. ಅವರಿಗೆ ಪರಿಚಯವಾಗಿದ್ದ ಉಮರ್, ‘ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಟ್ಟೆ ಸಿಗುತ್ತವೆ. ಬಂದರೆ, ಕೊಡಿಸುತ್ತೇನೆ’ ಎಂದಿದ್ದ. ಅದನ್ನು ನಂಬಿದ್ದ ದೂರುದಾರ ಹಾಗೂ ಸ್ನೇಹಿತ, ₹ 9 ಲಕ್ಷ ನಗದು ಸಮೇತ ಮೇ 24ರಂದು ಬೆಂಗಳೂರಿಗೆ ಬಂದಿದ್ದರು.’