'ಜಗತ್ತಿನಲ್ಲೇ ಅತ್ಯಂತ ಮೂಲಭೂತ ಪರಿವರ್ತನೆ ಆಗಿರುವುದು ಕೇವಲ ವ್ಯಕ್ತಿಗಳಿಂದ, ಶಕ್ತಿಗಳಿಂದ. ಬುದ್ಧ, ಬಸವ, ಅಲ್ಲಮಪ್ರಭು, ಕ್ರಿಸ್ತ, ಮೊಹಮದ್ ಪೈಗಂಬರ್, ಮಹಾವೀರ ಮುಂತಾದವರಿಂದ ಪರಿವರ್ತನೆ ಆಗಿದೆ. ಇವರೆಲ್ಲ ಜಗತ್ತಿನಲ್ಲಿ ಆಮೂಲಾಗ್ರ ಬದಲಾವಣೆ ತಂದಿದ್ದಾರೆ. ಎಲ್ಲವನ್ನೂ ತ್ಯಾಗ ಮಾಡಿ ವಿಭಿನ್ನ ತತ್ವ ಆದರ್ಶ ಹೇಳಿದವರು. ಇವರೆಲ್ಲರ ತ್ಯಾಗ, ಬಲಿದಾನದಿಂದ ಸುಧಾರಣೆ ಆಗಿದೆ' ಎಂದರು.