ಪ್ರಸಕ್ತ ವರ್ಷ ಪ್ರವಾಹದಿಂದ 4.03 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಬೆಳೆ ಹಾನಿಯಾಗಿದೆ. ರಸ್ತೆ, ಸೇತುವೆ, ವಿದ್ಯುತ್ ಪರಿ
ವರ್ತಕಗಳು, ಶಾಲೆ, ಅಂಗನವಾಡಿ ಮತ್ತು ಸರ್ಕಾರಿ ಕಟ್ಟಡಗಳಿಗೂ ಹಾನಿಯಾಗಿದೆ. ₹ 8,071 ಕೋಟಿಯಷ್ಟು ನಷ್ಟ ಉಂಟಾಗಿ
ರುವ ಅಂದಾಜು ಇದೆ ಎಂದು ಯಡಿಯೂರಪ್ಪ ಕೇಂದ್ರ ತಂಡಕ್ಕೆ ವಿವರಿಸಿದರು.