ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಸಂವಿಧಾನ ವಿರೋಧಿಗಳನ್ನು ಕಿತ್ತು ಎಸೆಯಿರಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಎರಡು ದಿನಗಳ ರಾಷ್ಟ್ರೀಯ ಏಕತಾ ಸಮಾವೇಶಕ್ಕೆ ಚಾಲನೆ
Published : 24 ಫೆಬ್ರುವರಿ 2024, 23:30 IST
Last Updated : 24 ಫೆಬ್ರುವರಿ 2024, 23:30 IST
ಫಾಲೋ ಮಾಡಿ
Comments
‘ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ’ದಲ್ಲಿ ಪಾಲ್ಗೊಂಡಿದ್ದವರು ಸಂವಿಧಾನ ಪೀಠಿಕೆ ವಾಚನ ಮಾಡಿದರು. – ಪ್ರಜಾವಾಣಿ ಚಿತ್ರ/ ಎಂ.ಎಸ್‌.ಮಂಜುನಾಥ್‌
‘ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ’ದಲ್ಲಿ ಪಾಲ್ಗೊಂಡಿದ್ದವರು ಸಂವಿಧಾನ ಪೀಠಿಕೆ ವಾಚನ ಮಾಡಿದರು. – ಪ್ರಜಾವಾಣಿ ಚಿತ್ರ/ ಎಂ.ಎಸ್‌.ಮಂಜುನಾಥ್‌
ಸಂವಿಧಾನ ರದ್ದುಪಡಿಸುತ್ತೇವೆ ಎಂದು ಹೇಳಿದವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬುದ್ಧಿ ಕಲಿಸಬೇಕು.
–ವಿ.ಗೋಪಾಲಗೌಡ, ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ
ಸಂವಿಧಾನದ ಅಪವ್ಯಾಖ್ಯಾನ ಹಾಗೂ ವಿಧಿಗಳ ಅಪ್ರಸ್ತುತಗೊಳಿಸುವ ಕೆಲಸಗಳು ನಿಲ್ಲಬೇಕು. ಅಪಪ್ರಚಾರ ನಿಲ್ಲದಿದ್ದರೆ ಜನರೇ ಉತ್ತರ ಕೊಡಲಿದ್ದಾರೆ.
–ಎಚ್‌.ಎನ್‌.ನಾಗಮೋಹನದಾಸ್‌, ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ
ಇಂದಿನ ರಾಜಕೀಯ ವ್ಯವಸ್ಥೆಯು ಧರ್ಮ ಹಾಗೂ ಜಾತಿಯನ್ನು ಮುಂದಿಟ್ಟುಕೊಂಡು ಸಮಾಜ ಒಡೆಯುವ ಕೆಲಸ ನಡೆಸುತ್ತಿದೆ.
–ಎಚ್‌.ಸಿ.ಮಹದೇವಪ್ಪ, ಸಮಾಜ ಕಲ್ಯಾಣ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT