ಭಾನುವಾರ, 21 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ರಸ್ತೆ ಹೊಂಡ: ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಂಡ

ಹಣ ಕೊರತೆ ಇದ್ದರೆ ಕೊಡುತ್ತೇನೆ, ಅ. 30ರೊಳಗೆ ರಸ್ತೆ ಗುಂಡಿ ಮುಚ್ಚಿ; ನಿರ್ಲಕ್ಷಿಸಿದರೆ ಕಠಿಣ ಕ್ರಮ:
Published : 20 ಸೆಪ್ಟೆಂಬರ್ 2025, 22:30 IST
Last Updated : 20 ಸೆಪ್ಟೆಂಬರ್ 2025, 22:30 IST
ಫಾಲೋ ಮಾಡಿ
Comments
ಬಿಜೆಪಿ ಶಾಸಕರು ಗುಂಡಿ ಮುಚ್ಚಿಲ್ಲ ಯಾಕೆ
‘ಬಿಜೆಪಿಯವರು ರಸ್ತೆ ತಡೆಯದರೂ ಮಾಡಲಿ ಬೇರೆ ಏನಾದರೂ ಮಾಡಲಿ. ಪ್ರತಿಯೊಬ್ಬ ಬಿಜೆಪಿ ಶಾಸಕನ ಕ್ಷೇತ್ರಕ್ಕೆ ₹25 ಕೋಟಿ ನೀಡಲಾಗಿದೆ. ನನ್ನ ಅನುದಾನದಲ್ಲೂ ಯಾವುದೇ ತಾರತಮ್ಯ ಇಲ್ಲದೆ ನಗರದ ಬಿಜೆಪಿ ಶಾಸಕರ ಕ್ಷೇತ್ರಗಳಿಗೆ ಅನುದಾನ ನೀಡಿದರೂ ರಸ್ತೆ ಗುಂಡಿಗಳನ್ನು ಏಕೆ ಮುಚ್ಚಿಸಿಲ್ಲ’ ಎಂದು  ಶಿವಕುಮಾರ್ ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT