ರಘುಪತಿ ಭಟ್ ಮಾತನಾಡಿ, ಗುಜರಾತಿನಲ್ಲಿ ಇದಕ್ಕಾಗಿ ಪ್ರತ್ಯೇಕ ನೀತಿ ಇದೆ. ರಾಜ್ಯದ ಕರಾವಳಿ ಶಾಸಕರು ಮತ್ತು ಅಧಿಕಾರಿಗಳು ಅಲ್ಲಿಗೆ ತೆರಳಿ ಅಧ್ಯಯನ ನಡೆಸಿ ಬಂದಿದ್ದೇವೆ. ಗುಜರಾತಿನಲ್ಲೂ ಪರಂಪರಾಗತವಾಗಿ ಮರಳು ತೆಗೆಯುವ ಕುಟುಂಬಗಳಿಗೆ ಅನುಮತಿ ನೀಡಲಾಗುತ್ತಿದೆ. ರಾಜ್ಯದಲ್ಲೂ ಅದೇ ಮಾದರಿ ಅನುಸರಿಸುವಂತೆ ಒತ್ತಾಯಿಸಿದರು.