ಭಾರತೀಯ ವಾಯುನೆಲೆಯ ಡೆಪ್ಯುಟಿ ಕೇಡರ್ ಮೋಹನ್ ಕುಮಾರ್, ಜಿಲ್ಲಾ ಪಂಚಾಯಿತಿ ಸದಸ್ಯೆ ಸಜಿತಾ ಅಶೋಕನ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಸುಜಾತ ಶ್ರೀನಿವಾಸ್, ಕಾಂಗ್ರೆಸ್ ಮುಖಂಡರಾದ ಕೆ.ಅಶೋಕನ್, ಎಂ.ಜಯಗೋಪಾಲಗೌಡ, ದಾನೇಗೌಡ, ಎಚ್.ಪಿ.ನಾರಾಯಣಸ್ವಾಮಿ, ಶರಣ್ ಕುಮಾರ್, ದಯಾನಂದ್, ಹರೀಶ್ ಕುಮಾರ್ ಉಪಸ್ಥಿತರಿದ್ದರು.