ಡಿ.ಜೆ.ಹಳ್ಳಿ ಮತ್ತು ಕೆ.ಜಿ.ಹಳ್ಳಿ ಗಲಭೆಯನ್ನು ಪ್ರಸ್ತಾಪಿಸಿದ ಅವರು, ‘ಬೆಂಗಳೂರಿನ ಪೊಲೀಸ್ ಠಾಣೆಯೊಂದನ್ನು ಧ್ವಂಸ ಮಾಡಲು ಮುಂದಾದಾಗ ನನ್ನ ರಕ್ತ ಕುದಿಯುತ್ತದೆ. ಪಿಎಫ್ಐ ಗೂಂಡಾಗಿರಿಗೆ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿತ್ತು. ಅದೇ ಕಾರಣಕ್ಕೆ ಅವರನ್ನು ಬೆಂಬಲಿಸುತ್ತಿದ್ದ ಕಾಂಗ್ರೆಸ್ನವರು ಕ್ಷಮೆ ಕೇಳಬೇಕು’ ಎಂದು ತೇಜಸ್ವಿ ಒತ್ತಾಯಿಸಿದರು.