‘ಪ್ರಜಾಪ್ರಭುತ್ವದಲ್ಲಿ ಬೇರೆ ಬೇರೆ ಅಭಿಪ್ರಾಯ ಇದ್ದೇ ಇರುತ್ತದೆ. ಬೆಂಗಳೂರು ಮೆಟ್ರೊಪಾಲಿಟನ್ ಭೂಸಾರಿಗೆ ಪ್ರಾಧಿಕಾರದವರೂ (ಬಿಎಂಎಲ್ಟಿಎ) ಈ ಮೇಲ್ಸೇತುವೆ ಬಗ್ಗೆ ಮಾಹಿತಿ ಕೇಳಿದ್ದಾರೆ. ಅವರಿಗೆ ಎಲ್ಲ ರೀತಿಯ ಮಾಹಿತಿ ಒದಗಿಸಲಾಗುವುದು. ರಸ್ತೆ ವಿಸ್ತರಣೆ ಮಾತ್ರ ಮಾಡಿದರೆ ಯಾವುದೇ ಪ್ರಯೋಜನವಾಗುವುದಿಲ್ಲ. ಹೀಗಾಗಿ ತಾಂತ್ರಿಕವಾಗಿ ನಾವು ಮೇಲ್ಸೇತುವೆ, ಅಂಡರ್ಪಾಸ್ ನಿರ್ಮಾಣಕ್ಕೆ ಬದ್ಧವಾಗಿದ್ದೇವೆ’ ಎಂದರು.