ಉಪ ಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ, ‘ಪ್ರಬಲ ಹಾಗೂ ಮುಂದುವರಿದ ಜಾತಿಗಳು ಮೀಸಲಾತಿ ಪಟ್ಟಿಯೊಳಗೆ ಸೇರಿ, ಸೌಲಭ್ಯಗಳನ್ನು ಪಡೆಯುತ್ತಿರುವುದು ವಿಷಾದನೀಯ. ಅನರ್ಹರು ಮೀಸಲಾತಿ ಸೌಲಭ್ಯ ಪಡೆದರೆ ಕಳ್ಳತನ ಮಾಡಿದಷ್ಟೇ ಅಪರಾಧ. ಸರ್ಕಾರಗಳು ಒತ್ತಡಕ್ಕೆ ಮಣಿಯದೇ ಅರ್ಹರಿಗೆ ಮಾತ್ರ ಮೀಸಲಾತಿ ಸೌಲಭ್ಯ ನೀಡಬೇಕು’ ಎಂದರು.