‘ನಮ್ಮ ಸರ್ಕಾರ ಯಾವುದೇ ಜಾತಿಗೂ ಅನ್ಯಾಯ ಮಾಡಿಲ್ಲ. ಸದಾಶಿವ ಆಯೋಗ ಶಿಫಾರಸು ಮಾಡಿದ್ದಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಮೀಸಲಾತಿ ನೀಡಲಾಗಿದೆ. ಬಂಜಾರ, ಕೊರಮ, ಕೊರಚ ಸಮುದಾಯಕ್ಕೆ ಸದಾಶಿವ ಆಯೋಗ ಶೇ 3 ಶಿಫಾರಸು ಮಾಡಿತ್ತು, ಬೊಮ್ಮಾಯಿ ಅವರು ಶೇ 4.5 ರಷ್ಟು ಮೀಸಲು ನೀಡಿದ್ದಾರೆ. ಇದನ್ನು ಸಹಿಸದ ಕಾಂಗ್ರೆಸ್ ಗಲಭೆ ಸೃಷ್ಟಿಸುತ್ತಿದೆ’ ಎಂದು ತಿಳಿಸಿದರು.