ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹20 ಕೋಟಿ ಲೂಟಿ ಆರೋಪ, ಎಸಿಬಿಗೆ ದೂರು

Last Updated 3 ಆಗಸ್ಟ್ 2018, 6:58 IST
ಅಕ್ಷರ ಗಾತ್ರ

ಬೆಂಗಳೂರು: ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಲ್ಲಿ ₹20 ಕೋಟಿಗೂ ಹೆಚ್ಚು ಹಣ ಲೂಟಿ ಮಾಡಲಾಗಿದೆ ಎಂದು ನಗರ ಜಿಲ್ಲಾ ಬಜೆಪಿ ವಕ್ತಾರ ಎನ್.ಆರ್.ರಮೇಶ್‌ ಆರೋಪಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮತ್ತು ಅಪರ ಜಿಲ್ಲಾಧಿಕಾರಿಯಿಂದ ಕುಮ್ಮಕ್ಕು ಪಡೆದು ಎಂ. ಬಸವರಾಜು ಎಂಬಾತನಿಂದ ಕಳೆದ 4 ವರ್ಷಗಳಿಂದ ನಿರಂತರವಾಗಿ ಲೂಟಿ ಮಾಡಲಾಗಿದೆ ಎಂದು ಆರೋಪಿಸಿಎನ್‌.ಆರ್‌. ರಮೇಶ್‌ ಶುಕ್ರವಾರ ಎಸಿಬಿಗೆ ದೂರು ನೀಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ, ಅಪರ ಜಿಲ್ಲಾಧಿಕಾರಿ ಶ್ರೀಮತಿ. ಡಿ. ಭಾರತಿ, ಉಪ ಕಾರ್ಯದರ್ಶಿ ಎಂ.ಬಸವರಾಜು, ಲೆಕ್ಕಾಧೀಕ್ಷಕ ಮಹದೇವಸ್ವಾಮಿ ಮತ್ತು ಮಹೇಶ್ ಕುಮಾರ್ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT