‘ಕೃಷಿ ಹೊಂಡ, ಇಂದಿರಾ ಕ್ಯಾಂಟೀನ್, ಬೆಂಗಳೂರಿನಲ್ಲಿ ಭೂಕಬಳಿಕೆ, ಅಕ್ರಮ ಗುತ್ತಿಗೆ, ಬಸ್ ತಂಗುದಾಣ, ಸ್ವಚ್ಛ ಭಾರತ ಅಭಿಯಾನ, ತ್ಯಾಜ್ಯ ವಿಲೇವಾರಿ, ಬೀದಿ ದೀಪ, ಏಡ್ಸ್ ನಿಯಂತ್ರಣ ಯೋಜನೆ, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಹಗರಣಗಳ ದಾಖಲೆಗಳನ್ನು ಲೋಕಾಯುಕ್ತಕ್ಕೆ ಸಲ್ಲಿಸಲಾಗಿದೆ. ಇದಲ್ಲದೆ, ಮುಖ್ಯಮಂತ್ರಿಯವರಿಗೂ ದೂರು ಸಲ್ಲಿಸಲಾಗಿದ್ದು, ಸಿಐಡಿ ತನಿಖೆಗೆ ವಹಿಸಬೇಕು ಎಂದು ಮನವಿ ಮಾಡಲಾಗಿದೆ’ ಎಂದರು.