ಕವಯಿತ್ರಿ ಸುಕನ್ಯಾ ಮಾರುತಿ ಕವಿಗೋಷ್ಠಿಯ ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರು ದೂರದರ್ಶನ ಕೇಂದ್ರದ ಕಾರ್ಯಕ್ರಮ ವಿಭಾಗದ ಮುಖ್ಯಸ್ಥೆ ನಿರ್ಮಲಾ ಸಿ. ಎಲಿಗಾರ ಅವರು ಆಶಯ ನುಡಿಯಾಡಲಿದ್ದಾರೆ. ಕವಯಿತ್ರಿಯರಾದ ಜ್ಯೋತಿ ಬದಾಮಿ, ವಸುಂಧರಾ ಕದಲೂರು, ಮಧುಪಾಂಡೆ ಮಾನ್ವಿ, ಸುಮಾ ಆನಂದರಾವ್, ಗೀತಾ ಡಿ.ಸಿ., ಅಸೀಫಾ ಬೇಗಂ, ದೀಪದಮಲ್ಲಿ, ಅಂಜಲಿ ಬೆಳಗಲ್, ಸೌಮ್ಯಾ ಕೆ.ಆರ್., ಚೈತ್ರ ಶಿವಯೋಗಿಮಠ, ಮಂಜುಳಾ ಎನ್. ಸರ್ಜಾಪುರ ಹಾಗೂ ಸೌಮ್ಯಾ ಪ್ರವೀಣ್ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.