ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಸದರ ಅಭಿನಂದನೆ: ‘ಮದ್ಯ’ ಸಮಾರಾಧನೆ

ಬಿಜೆಪಿ–ಜೆಡಿಎಸ್‌ ಹಮ್ಮಿಕೊಂಡಿದ್ದ ‘ಮೈತ್ರಿ ಹಬ್ಬ’ದಲ್ಲಿ ನಶೆಯಲ್ಲಿ ತೇಲಾಡಿದ ಜನ
Published : 7 ಜುಲೈ 2024, 16:31 IST
Last Updated : 7 ಜುಲೈ 2024, 16:31 IST
ಫಾಲೋ ಮಾಡಿ
Comments
ಸಂಸದ ಡಾ.ಕೆ. ಸುಧಾಕರ್‌ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಉದ್ಘಾಟಿಸಿದರು
ಸಂಸದ ಡಾ.ಕೆ. ಸುಧಾಕರ್‌ ಅವರಿಗೆ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭವನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌.ಅಶೋಕ್‌ ಉದ್ಘಾಟಿಸಿದರು
ಚಿಕ್ಕಬಳ್ಳಾಪುರ ಸಂಸದ ಡಾ.ಸುಧಾಕರ ಅವರ ಸನ್ಮಾನ ಕಾರ್ಯಕ್ರಮ ಉದ್ಘಾಟನೆ ಆದ ತಕ್ಷಣ ಅಲ್ಲಿಂದ ಬೇರೆ ಕಾರ್ಯಕ್ರಮಕ್ಕೆ ಹೊರಟೆ.  ಮುಂದೆ ಅಲ್ಲಿ ಏನು ನಡೆಯಿತು ಗೊತ್ತಿಲ್ಲ. ಜೆಡಿಎಸ್‌ನಿಂದ  ಸಂಸದರಿಗೆ ಸನ್ಮಾನ ಇಟ್ಟುಕೊಳ್ಳಲಾಗಿತ್ತು. ಕುಡಿತಕ್ಕೆ ಬಿಜೆಪಿ ಯಾವುದೇ ಕಾರಣಕ್ಕೂ ಪ್ರೋತ್ಸಾಹ ನೀಡುವುದಿಲ್ಲ
-ಆರ್‌.ಅಶೋಕ ವಿಧಾನಸಭೆ ವಿರೋಧ ಪಕ್ಷದ ನಾಯಕ
ಕಾರ್ಯಕ್ರಮದಲ್ಲಿ ಊಟ ಹಾಕುವುದರಲ್ಲಿ ತಪ್ಪೇನಿಲ್ಲ. ನಮ್ಮನ್ನು ಕಾರ್ಯಕ್ರಮಕ್ಕೆ ಕರೆದಿದ್ದರು ಹೋದೆವು, ಬಂದೆವು. ನಂತರ ಏನಾಗಿದೆ ಎನ್ನುವ ಬಗ್ಗೆ ನನಗೆ ಗೊತ್ತಿಲ್ಲ
ಡಾ.ಕೆ.ಸುಧಾಕರ್, ಸಂಸದ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT