ಆದರೂ ಟಿಪ್ಪು ಶ್ರೀರಂಗಪಟ್ಟಣದಲ್ಲೇ ಉಳಿದುಕೊಂಡು ಬ್ರಿಟಿಷರ ಜತೆ ಹೊಂದಾಣಿಕೆ ಮಾಡಿಕೊಂಡಿದ್ದ ಮರಾಠಾ ನಾಯಕರು ಮತ್ತು ಹೈದರಾಬಾದಿನ ನಿಜಾಮರ ವಿರುದ್ಧ ಮತ್ತೊಮ್ಮೆ ಯುದ್ಧ ಹೂಡಿ, ನಾಲ್ಕನೇ ಆಂಗ್ಲೋ ಮೈಸೂರು ಯುದ್ಧದಲ್ಲಿ ಶ್ರೀರಂಗಪಟ್ಟಣದ ಕೋಟೆಯೊಳಗೆ ಕಟ್ಟಕಡೆಯವರೆಗೆ ಏಕಾಂಗಿಯಾಗಿ ಹೋರಾಡಿ ಯುದ್ಧ ಭೂಮಿಯಲ್ಲಿ ವೀರಮರಣ ಹೊಂದಿದ ಎಂದು ಚಂದ್ರಶೇಖರ್ ಹೇಳಿದ್ದಾರೆ.