ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ನಾನು ಕಾಂಗ್ರೆಸ್ ಬಿಡುತ್ತೇನೆಂದು ಎಲ್ಲೂ ಹೇಳಿಲ್ಲ’

Last Updated 18 ಫೆಬ್ರುವರಿ 2021, 22:04 IST
ಅಕ್ಷರ ಗಾತ್ರ

ಬೆಂಗಳೂರು: ‘ನಾನು ಕಾಂಗ್ರೆಸ್ ಬಿಡುತ್ತೇನೆಂದು ಎಲ್ಲೂ ಹೇಳಿಲ್ಲ, ಸಮಸ್ಯೆಗಳಿವೆ ಎಂದು ಹೇಳಿದ್ದೇನೆ. ಸಮಸ್ಯೆ ಬಗೆಹರಿಸುವ ಬಗ್ಗೆ ಸುರ್ಜೇವಾಲ ಮಾತನಾಡಿದ್ದಾರೆ. ಮುಂದೆ ವರಿಷ್ಠರನ್ನು ಕೂಡ ಭೇಟಿ ಮಾಡುತ್ತೇನೆ’ ಎಂದು ವಿಧಾನಪರಿಷತ್‌ ಸದಸ್ಯ ಸಿ.ಎಂ. ಇಬ್ರಾಹಿಂ ಹೇಳಿದರು.

ಕಾಂಗ್ರೆಸ್‌ನಿಂದ ಇಬ್ರಾಹಿಂ ದೂರವಾಗುತ್ತಿದ್ದಾರೆಂಬ ಕಾರಣಕ್ಕೆ ಬೆನ್ಸನ್ ಟೌನ್‌ನಲ್ಲಿರುವ ಅವರ ನಿವಾಸಕ್ಕೆ ಗುರುವಾರ ಮಧ್ಯಾಹ್ನ ಭೇಟಿ ನೀಡಿ, ಕಾಂಗ್ರೆಸ್‌ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲ ಕೆಲಹೊತ್ತು ಚರ್ಚೆ ನಡೆಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT