ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ, ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ
ಎಂ.ಡಿ. ಲಕ್ಷ್ಮೀನಾರಾಯಣ, ಮಾಜಿ ಶಾಸಕಿ ಅನಸೂಯಮ್ಮ, ರಾಜ್ಯ ಬಲಿಜ ಸಂಘದ ಅಧ್ಯಕ್ಷ ವೇಣುಗೋಪಾಲ್, ಭಾರತೀಯ ಯುವ ಕಾಂಗ್ರೆಸ್ ರಾಷ್ಟ್ರೀಯ
ಪ್ರಧಾನ ಕಾರ್ಯದರ್ಶಿ ರಕ್ಷಾ ರಾಮಯ್ಯ, ಮಾಜಿ ಮೇಯರ್ ಜೆ. ಹುಚ್ಚಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಫಿಉಲ್ಲಾ, ಮುಖಂಡರಾದ ಎಲ್.ಎನ್. ಮೂರ್ತಿ, ಹೆಜ್ಜೆ ವೆಂಕಟೇಶ್ ಸೇರಿದಂತೆ ಹಲವರು ಸಭೆಯಲ್ಲಿ ಪಾಲ್ಗೊಂಡಿದ್ದರು.