ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್‌ ಮಹತ್ವದ ಸಭೆ ನಾಳೆ

Last Updated 7 ಅಕ್ಟೋಬರ್ 2018, 19:09 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ನಾಯಕರ ಮಹತ್ವದ ಸಭೆ ಪಕ್ಷದ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ನೇತೃತ್ವದಲ್ಲಿ ಮಂಗಳವಾರ ನಡೆಯಲಿದೆ.

ಉಪಚುನಾವಣೆ ನಡೆಯಲಿರುವ ಲೋಕಸಭೆಯ ಮೂರು ಮತ್ತು ವಿಧಾನಸಭೆಯ ಎರಡು ಕ್ಷೇತ್ರಗಳ ಪಕ್ಷದ ಜಿಲ್ಲಾ ಘಟಕಗಳ ನಾಯಕರು ಮತ್ತು ಮುಂಚೂಣಿ ಘಟಕಗಳ ಪದಾಧಿಕಾರಿಗಳಿಗೆ ಸಭೆಗೆ ಹಾಜರಾಗುವಂತೆ ಆಹ್ವಾನ ನೀಡಲಾಗಿದೆ.

ಉಪಚುನಾವಣೆಗೆ ಜೆಡಿಎಸ್‌ ಜೊತೆ ಮೈತ್ರಿ, ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT