ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೈರಾದ ನಾಯಕರು: ನಡೆಯದ ಕಾಂಗ್ರೆಸ್ ಸಭೆ

Last Updated 26 ಆಗಸ್ಟ್ 2019, 19:35 IST
ಅಕ್ಷರ ಗಾತ್ರ

ಬೆಂಗಳೂರು: ಕಾಂಗ್ರೆಸ್ ನಾಯಕರಾದ ಗುಲಾಂನಬಿ ಆಜಾದ್, ಕೆ.ಸಿ.ವೇಣುಗೋಪಾಲ್ ಬಾರದ ಹಿನ್ನೆಲೆಯಲ್ಲಿ ಸೋಮವಾರ ನಡೆಯಬೇಕಿದ್ದ ಸಭೆ ರದ್ದುಗೊಂಡಿದೆ.

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇರಳ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಅವರ ಜತೆಯಲ್ಲಿ ವೇಣುಗೋಪಾಲ್ ತೆರಳುತ್ತಿರುವ ಹಿನ್ನೆಲೆಯಲ್ಲಿ ದೆಹಲಿಯಿಂದ ಮುಖಂಡರು ಆಗಮಿಸಲಿಲ್ಲ ಎಂದು ಮೂಲಗಳು ತಿಳಿಸಿವೆ.

ವಿಧಾನಸಭೆ ಹಾಗೂ ಪರಿಷತ್ ವಿರೋಧ ಪಕ್ಷದ ನಾಯಕರ ಆಯ್ಕೆ, ಕೆಪಿಸಿಸಿ ಅಧ್ಯಕ್ಷರನ್ನು ಬದಲಿಸಬೇಕೆ ಎಂದು ಅಭಿಪ್ರಾಯ ಸಂಗ್ರಹಿಸುವುದು, ಪಕ್ಷ ಸಂಘಟನೆ ಕುರಿತು ಚರ್ಚಿಸುವ ಸಲುವಾಗಿ ಕೇಂದ್ರ ನಾಯಕರು ಬರಬೇಕಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT