‘ಮೈತ್ರಿ ಮಾಡಿಕೊಳ್ಳಲು ಯೋಗ್ಯತೆ ಇರುವ ಪಕ್ಷವಲ್ಲ. ರಾಜ್ಯದಲ್ಲಿ ನನ್ನ ನೇತೃತ್ವದ ಮೈತ್ರಿ ಸರ್ಕಾರ ಕೆಡವಿದ, ರಾಜಸ್ಥಾನದಲ್ಲಿ ಬೆಂಬಲ ನೀಡಿದ್ದ ಬಿಎಸ್ಪಿ ಶಾಸಕರನ್ನೇ ಪಕ್ಷಕ್ಕೆ ಸೆಳೆದುಕೊಂಡ, ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ದಿನವೂ ಅಲುಗಾಡಿಸುತ್ತಿರುವ ಕಾಂಗ್ರೆಸ್ನ ವರ್ತನೆಯು, ಮೈತ್ರಿಗೆ ತಾನು ಯೋಗ್ಯವಲ್ಲ ಎಂಬುದರ ಸಂದೇಶ. ಅಷ್ಟಕ್ಕೂ ಕಾಂಗ್ರೆಸ್ ಮಿತ್ರ ಪಕ್ಷಗಳು ಬೇರೆಯೇ ಇವೆ’ ಎಂದು ಟೀಕಿಸಿದ್ದಾರೆ.