‘ಕೇವಲ ಸಚಿವ ಸಂಪುಟ ಪುನರ್ ರಚನೆಯಲ್ಲಿ ಮಗ್ನವಾಗಿರುವ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ, ಜನಸಾಮಾನ್ಯರ ಕಷ್ಟವನ್ನು ಆಲಿಸುತ್ತಿಲ್ಲ. ಇನ್ನಾದರೂ ಅವರು ಎಚ್ಚೆತ್ತುಕೊಳ್ಳಬೇಕು. ಆಸ್ತಿ ತೆರಿಗೆ ಹಾಗೂ ವಿದ್ಯುತ್ ದರ ಏರಿಕೆಯನ್ನು
ಆದೇಶವನ್ನು ಹಿಂಪಡೆಯಬೇಕು. ಇಲ್ಲದಿದ್ದರೆ, ನಮ್ಮ ಹೋರಾಟ ನಿರಂತರವಾಗಿ ನಡೆಯಲಿದೆ’ ಎಂದೂ ಪ್ರತಿಭಟನಕಾರರು ಎಚ್ಚರಿಸಿದರು.