ಶಾಸಕ ಬೈರತಿ ಸುರೇಶ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ, ಶಾಸಕ ಕೃಷ್ಣ ಬೈರೇಗೌಡ, ವಿಧಾನ ಪರಿಷತ್ತಿನ ಸದಸ್ಯ ವಿಜಯ್ ಸಿಂಗ್, ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್, ಬಿಬಿಎಂಪಿ ಈ ಹಿಂದಿನ ಸದಸ್ಯರಾದ ಅಬ್ದುಲ್ ವಾಜೀದ್, ಆನಂದ್ಕುಮಾರ್ ಭಾಗವಹಿಸಿದ್ದರು.