ಬಿಳೇಕಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶ್ವತ್ಥನಾರಾಯಣ, ಯುವ ಕಾಂಗ್ರೆಸ್ ಮುಖಂಡ ಅನಿಲ್ ರೆಡ್ಡಿ, ಕಾಂಗ್ರೆಸ್ ಮುಖಂಡರಾದ ನಾಗಭೂಷಣ್ ರೆಡ್ಡಿ, ಚಿನ್ಮಯ ವಿದ್ಯಾಸಂಸ್ಥೆ ಮುಖ್ಯಸ್ಥ ವಾಸುದೇವರೆಡ್ಡಿ, ಮಂಗಮ್ಮನಪಾಳ್ಯ ವಾರ್ಡ್ ಮುಖಂಡ ರಾಘವೇಂದ್ರ, ಅಲ್ಪಸಂಖ್ಯಾತ ವಿಭಾಗದ ಮುಖ್ಯಸ್ಥ ಸಯ್ಯದ್ ಸರ್ದಾರ್ ಇದ್ದರು.