‘ಕಿರಣ್ಕುಮಾರ್ ಜೂನ್ 2ರಂದು ರಾತ್ರಿ ಗಸ್ತು ಕರ್ತವ್ಯದಲ್ಲಿದ್ದರು. ತಡರಾತ್ರಿ ನಿಲ್ದಾಣದ ಟಿಕೆಟ್ ಕೌಂಟರ್ ಎದುರು ಮೂವರು ಯುವಕರು, ಇಬ್ಬರು ಯುವತಿಯರ ಜೊತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದರು. ಸ್ಥಳಕ್ಕೆ ಹೋಗಿದ್ದ ಕಿರಣ್ಕುಮಾರ್, ಬುದ್ಧಿವಾದ ಹೇಳಿ ಯುವತಿಯರನ್ನು ಸ್ಥಳದಿಂದ ಕಳುಹಿಸಿದ್ದರು’ ಎಂದು ಪೊಲೀಸರು ಹೇಳಿದರು.