ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಹಾಗೂ ರಾಜ್ಯ ವಕೀಲರ ಪರಿಷತ್ ಅಧ್ಯಕ್ಷ ಕೆ.ಬಿ.ನಾಯಕ್ ಮಾತನಾಡಿದರು. ನ್ಯಾಯಮೂರ್ತಿ ರವಿ ಮಳಿಮಠ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಎನ್.ಗಂಗಾಧರಯ್ಯ, ರಾಜ್ಯ ಕಾನೂನು ಸೇವೆಗಳ ಸದಸ್ಯ ಕಾರ್ಯದರ್ಶಿ ಜಿ.ಬಸವರಾಜ್, ಹೈಕೋರ್ಟ್ ನ್ಯಾಯಮೂರ್ತಿಗಳು ಮತ್ತು ವಕೀಲರು ಇದ್ದರು.