‘1965ರಲ್ಲಿ ಭಾಷಾವಾರು ಪ್ರಾಂತಗಳ ರಚನೆಯಾದಾಗ ರಾಜ್ಯದ ಗಡಿ, ಅಧಿಕಾರಗಳಂತಹ ವಿಚಾರವನ್ನು ಸಂವಿಧಾನಕ್ಕೆ ಸೇರಿಸಲಾ ಯಿತು. ಆದರೆ, ರಾಜ್ಯ ಭಾಷೆಗಳ ಸ್ಥಾನಮಾನ ವ್ಯಾಪ್ತಿಯ ಬಗ್ಗೆ ಸಂವಿಧಾನಕ್ಕೆ ಅಗತ್ಯ ಮಾರ್ಪಾಡು ಮಾಡಲಿಲ್ಲ. ಹಾಗಾಗಿ, ಕನ್ನಡ ಶಿಕ್ಷಣ, ಆಡಳಿತ, ಸಾರ್ವಜನಿಕ ವಲಯಗಳಲ್ಲಿ ಭಾಷೆ ಬಳಕೆಯ ಬಗ್ಗೆ ಗೊಂದಲವಿದೆ’ ಎಂದು ಹೇಳಿದರು.