ದಸಂಸ (ಅಂಬೇಡ್ಕರ್ವಾದ) ರಾಜ್ಯ ಪ್ರಧಾನ ಸಂಚಾಲಕ ಮಾವಳ್ಳಿ ಶಂಕರ್ ಅಧ್ಯಕ್ಷತೆ ವಹಿಸಿದ್ದರು. ಜಾನಪದ ಅಕಾಡೆಮಿ ನಿಯೋಜಿತ ಅಧ್ಯಕ್ಷ ಗೊಲ್ಲಹಳ್ಳಿ ಶಿವಪ್ರಸಾದ್ ಅವರನ್ನು ಸನ್ಮಾನಿಸಲಾಯಿತು. ವಿ.ಎಲ್. ನರಸಿಂಹಮೂರ್ತಿ ವಿಷಯ ಮಂಡನೆ ಮಾಡಿದರು. ಕೆಐಎಡಿಬಿ ನಿವೃತ್ತ ಅಧಿಕಾರಿ ಟಿ.ಆರ್.ಸ್ವಾಮಿ, ಚಿಂತಕರಾದ ರಮೇಶ್ ಡಾಕುಳಕಿ, ಕಾರಳ್ಳಿ ಶ್ರೀನಿವಾಸ್, ಎಚ್.ಆರ್.ಸ್ವಾಮಿ, ನಿರ್ಮಲಾ, ಚಂದ್ರಶೇಖರಯ್ಯ ಪ್ರತಿಕ್ರಿಯಿಸಿದರು.