‘ಸರ್ಕಾರಗಳು ಅನೇಕ ಯೋಜನೆಗಳನ್ನು ಅಂಗವಿಕಲರಿಗಾಗಿ ಜಾರಿಗೊಳಿಸುತ್ತಿವೆ. ಆದರೆ, ಅವರಿಗೆ ಸರಿಯಾಗಿ ಮುಟ್ಟಿಸುವ ಕೆಲಸ ಆಗುವುದಿಲ್ಲ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಯಾವುದೇ ಯೋಜನೆ ಅಂತಿಮ ವ್ಯಕ್ತಿಗೆ ತಲುಪುವಂತೆ ಮಾಡುತ್ತಾರೆ. ನಾವು ಅಧಿಕಾರದಲ್ಲಿದ್ದಾಗ ಸಕ್ಷಮ ಸಂಸ್ಥೆಯ ಸೇವೆ ನೋಡಿ ಪ್ರಶಸ್ತಿ ನೀಡಿದ್ದೆವು. ಉತ್ತಮ ಕೆಲಸ ಮಾಡುವವರನ್ನು ಗೌರವಿಸುವುದರಲ್ಲಿ ತಪ್ಪಿಲ್ಲ’ ಎಂದು ಹೇಳಿದರು.