ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾತಿನ ಮೇಲೆ ನಿಯಂತ್ರಣವಿರಲಿ: ಯಡಿಯೂರಪ್ಪ

Last Updated 20 ಡಿಸೆಂಬರ್ 2019, 4:36 IST
ಅಕ್ಷರ ಗಾತ್ರ

ಬೆಂಗಳೂರು:‘ಸಮಾಜದಲ್ಲಿ ಶಾಂತಿ ನೆಲೆಸಬೇಕು. ಇದು ನಮ್ಮ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಮ್ಮ ಸಚಿವರು ಮತ್ತು ಶಾಸಕರಿಗೆ ಕಿವಿ ಹಿಂಡಿದ್ದಾರೆ’ ಎಂದು ಮೂಲಗಳು ಹೇಳಿವೆ.

‘ಮಾತಿನ ಮೇಲೆ ನಿಯಂತ್ರಣವಿರಲಿ, ಮತೀಯ ಭಾವನೆ ಕೆರಳಿಸುವ ಹೇಳಿಕೆ ಕೊಡಬೇಡಿ. ಬಾಯಿಗೆ ಬಂದಂತೆ ಮಾತನಾಡಬೇಡಿ’ ಎಂದು ಯಡಿಯೂರಪ್ಪ ಮಾರ್ಗದರ್ಶಿ ಸೂತ್ರಗಳನ್ನು ಮನವರಿಕೆ ಮಾಡಿಕೊಡಲು ಯತ್ನಿಸಿದ್ದಾರೆ.

ಮಂಗಳೂರಿಗೆ ನಾಳೆ ಯಡಿಯೂರಪ್ಪ ಭೇಟಿ ನೀಡುವ ಸಾಧ್ಯತೆ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT