‘ವಿಶ್ವವಿದ್ಯಾಲಯದ ಅಧಿಕಾರಿಗಳುಮತ್ತು ಕುಲಪತಿ ಪಿ. ಅಪ್ಪಾರಾವ್ ಪರಿಹಾರ ನೀಡುತ್ತಿದ್ದಾರೆ ಎಂಬ ತಪ್ಪು ಗ್ರಹಿಕೆಯಿಂದಾಗಿ ಮೊದಲು ನಿರಾಕರಿಸಿದ್ದೆ. ಆದರೆ, ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಆದೇಶದ ಅನುಸಾರ ಪರಿಹಾರ ನೀಡುತ್ತಿದ್ದಾರೆ ಎಂದು ಕಾನೂನು ತಜ್ಞರು ಮನವರಿಕೆ ಮಾಡಿದ್ದಾರೆ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.