ಶಿಕ್ಷಣ ತಜ್ಞ ವೂಡೇ.ಪಿ.ಕೃಷ್ಣ, ಶೇಷಾ ದ್ರಿಪುರ ಶಿಕ್ಷಣ ದತ್ತಿಯ ಅಧ್ಯಕ್ಷ ಎನ್.ಆರ್.ಪಂಡಿತಾರಾಧ್ಯ, ಉಪಾಧ್ಯಕ್ಷ ಟಿ.ಎಸ್. ಹೆಂಜಾರಪ್ಪ, ಜಂಟಿ ಕಾರ್ಯ ದರ್ಶಿ ಶೇಷ ನಾರಾಯಣ, ಆಡಳಿತ ಸಲಹಾ ಮಂಡಳಿಗಳ ಅಧ್ಯಕ್ಷ ರಾದ ಎಂ.ಎಸ್.ನಟರಾಜ್, ಪ್ರೊ.ಕೆ.ಪಿ. ನರಸಿಂಹಮೂರ್ತಿ, ಪಿ.ಸಿ. ನಾರಾಯಣ, ಡಬ್ಲ್ಯೂ.ಡಿ. ವಿಜಯಕುಮಾರ್, ಡಬ್ಲ್ಯು.ಡಿ. ಅಶೋಕ್, ಪ್ರಾಂಶುಪಾಲ ಎ.ಎಸ್.ಎನ್. ವೆಂಕಟೇಶ್ ಇದ್ದರು.