ಬೆಂಗಳೂರು: ಕೋವಿಡ್ ನಿರ್ವಹಣೆಯಲ್ಲಿ ಮುಂಚೂಣಿಯಲ್ಲಿದ್ದು ಕೆಲಸ ಮಾಡುತ್ತಿರುವ ಸರ್ಕಾರಿ, ಸರ್ಕಾರೇತರ ಹಾಗೂ ಮಾಧ್ಯಮದ ಕೋವಿಡ್ ಸೇನಾನಿಗಳಿಗೆ ಆಸ್ಪತ್ರೆಯಲ್ಲು ಹಾಸಿಗೆ ಮೀಸಲಿರಿಸಬೇಕು ಮತ್ತು ತುರ್ತಾಗಿ ಲಸಿಕೆ ವ್ಯವಸ್ಥೆ ಮಾಡಿಸಬೇಕು ಎಂದು ಕೋವಿಡ್ ನಾಗರಿಕ ಸೇವಾಕೇಂದ್ರದ ನಿರ್ದೇಶಕ ಗಿರೀಶ ಮಟ್ಟೆಣ್ಣವರ ಸರ್ಕಾರವನ್ನು ಕೋರಿದ್ದಾರೆ.