ವರ್ಷದ ಹಿಂದೆ ಈ ನೌಕರರ ಮಾಸಿಕ ವೇತನ ₹5–6 ಸಾವಿರದಷ್ಟು ಇತ್ತು. ಕೇಂದ್ರ ಸರ್ಕಾರದ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯರಾಗಿರುವ ಜಗದೀಶ ಹಿರೇಮನಿ ಅವರು ರಾಜ್ಯ ಸರ್ಕಾರ, ಮಹಾನಗರ ಪಾಲಿಕೆ ಅಧಿಕಾರಿಗಳ ಜತೆ ಮಾತುಕತೆ ನಡೆಸಿ ಕನಿಷ್ಠ ವೇತನ ಸೌಲಭ್ಯ ಒದಗಿಸುವಂತೆ ಒತ್ತಡ ಹೇರಿದ್ದರು. ಬಳಿಕ ವೇತನ ಹೆಚ್ಚಳವಾಗಿತ್ತು.