<p><strong>ಬೆಂಗಳೂರು: </strong>ಕೋವಿಡ್-19 ಜಾಗೃತಿ ಮೂಡಿಸಲು ಎಚ್ಎಸ್ಆರ್ ಲೇಔಟ್ನಲ್ಲಿ ಭಾನುವಾರ ಯಮ-ಕಿಂಕರರು ಸಂಚರಿಸಿದರು!</p>.<p>ಎಚ್ಎಸ್ಆರ್ ಲೇಔಟ್ ಠಾಣೆ ಇನ್ಸ್ಪೆಕ್ಟರ್ ರಾಘವೇಂದ್ರ ನೇತೃತ್ವದಲ್ಲಿ ಯಮ ಹಾಗೂ ಕಿಂಕರರ ವೇಷ ತೊಟ್ಟ ಸಿಬ್ಬಂದಿ ಠಾಣೆ ವ್ಯಾಪ್ತಿಯಲ್ಲಿ ಓಡಾಡಿ ಜಾಗೃತಿ ಮೂಡಿಸಿದರು. ಲಾಕ್ಡೌನ್ ವೇಳೆಯಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಬುದ್ದಿ ಹೇಳಿದರು.</p>.<p>ಕಾನ್ಸ್ಟೆಬಲ್ ಶಂಕರ್ ಯಮನ ವೇಷ ಧರಿಸಿದ್ದರೆ ಕಾನ್ಸ್ಟೆಬಲ್ಗಳಾದ ಬಸವರಾಜ ಕಲ್ಲಳ್ಳಿ ಹಾಗೂಶಾಂತಕುಮಾರ ಕಿಂಕರರ ವೇಷ ಧರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕೋವಿಡ್-19 ಜಾಗೃತಿ ಮೂಡಿಸಲು ಎಚ್ಎಸ್ಆರ್ ಲೇಔಟ್ನಲ್ಲಿ ಭಾನುವಾರ ಯಮ-ಕಿಂಕರರು ಸಂಚರಿಸಿದರು!</p>.<p>ಎಚ್ಎಸ್ಆರ್ ಲೇಔಟ್ ಠಾಣೆ ಇನ್ಸ್ಪೆಕ್ಟರ್ ರಾಘವೇಂದ್ರ ನೇತೃತ್ವದಲ್ಲಿ ಯಮ ಹಾಗೂ ಕಿಂಕರರ ವೇಷ ತೊಟ್ಟ ಸಿಬ್ಬಂದಿ ಠಾಣೆ ವ್ಯಾಪ್ತಿಯಲ್ಲಿ ಓಡಾಡಿ ಜಾಗೃತಿ ಮೂಡಿಸಿದರು. ಲಾಕ್ಡೌನ್ ವೇಳೆಯಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರಿಗೆ ಬುದ್ದಿ ಹೇಳಿದರು.</p>.<p>ಕಾನ್ಸ್ಟೆಬಲ್ ಶಂಕರ್ ಯಮನ ವೇಷ ಧರಿಸಿದ್ದರೆ ಕಾನ್ಸ್ಟೆಬಲ್ಗಳಾದ ಬಸವರಾಜ ಕಲ್ಲಳ್ಳಿ ಹಾಗೂಶಾಂತಕುಮಾರ ಕಿಂಕರರ ವೇಷ ಧರಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>