ಶಾಸಕ ಕೃಷ್ಣಬೈರೇಗೌಡ ಮಾತನಾಡಿದರು. ಕಾಂಗ್ರೆಸ್ ಮುಖಂಡರಾದ ಎಂ.ಎನ್. ಗೋಪಾಲಕೃಷ್ಣ, ಚೊಕ್ಕನಹಳ್ಳಿ ವೆಂಕಟೇಶ್, ಕೇಶವ ರಾಜಣ್ಣ, ಲಾವಣ್ಯ ನರಸಿಂಹಮೂರ್ತಿ, ಪದ್ಮಾವತಿ ಅಮರನಾಥ್, ವೈ.ಆರ್.ಶ್ರೀಧರ್, ಎಸ್.ಬಿ. ಬಾಷಾ, ಎ.ಎನ್. ಸಂತೋಷ್ ಕುಮಾರ್, ವಿ.ಜಿ.ಜಯರಾಮಯ್ಯ, ಎನ್.ಎಂ.ಶ್ರೀನಿವಾಸ್, ಎನ್.ತಿಮ್ಮರಾಜು, ಎಸ್. ಸುರೇಶ್ ಮೃತ್ಯುಂಜಯ ಉಪಸ್ಥಿತರಿದ್ದರು.