‘ನಗರದ ಸಾಫ್ಟವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಮುಜೀಬ್, 25 ವರ್ಷದಿಂದ ಬೆಂಗಳೂರಿನಲ್ಲಿ ಇದ್ದಾನೆ. ಎಲ್ಲರಿಗೂ ವೈರಸ್ ಹರಡಿ ಎಂದು ಹೇಳಿ ತನ್ನ ಫೇಸ್ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾನೆ. ಆತನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.