ವಿಧಾನಸೌಧದಿಂದ ಕೆ.ಆರ್. ವೃತ್ತದವರೆಗೆ ಪಾದಯಾತ್ರೆ ನಡೆಯಿತು. ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಸಿ.ಎನ್.ಅಶ್ವತ್ಥನಾರಾಯಣ, ಸಚಿವರಾದ ಬಸವರಾಜ ಬೊಮ್ಮಾಯಿ, ಎಸ್.ಸುರೇಶ್ ಕುಮಾರ್, ಕೆ. ಸುಧಾಕರ್, ಎಸ್.ಟಿ. ಸೋಮಶೇಖರ್, ಆರ್. ಅಶೋಕ, ಸಿ.ಟಿ. ರವಿ, ಹಿರಿಯ ಕ್ರಿಕೆಟಿಗ ಅನಿಲ್ ಕುಂಬ್ಳೆ, ನಟರಾದ ಪುನೀತ್ ರಾಜಕುಮಾರ್, ರಾಗಿಣಿ ಪಾಲ್ಗೊಂಡರು.