‘ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು ಹಾಗೂ ಅಭ್ಯರ್ಥಿ ಪರ ಕೆಲ ಕಾರ್ಯಕರ್ತರು, ಪ್ರತಿಭಟನೆ ನಡೆಸುವ ಸಾಧ್ಯತೆ ಇದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಂಭವವಿದೆ. ಗುಪ್ತದಳದ ಮಾಹಿತಿ ಮೇರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾ
ಗಿದೆ. 5ಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರದು, ಯಾವುದೇ ಮೆರವಣಿಗೆ ಮಾಡಬಾರದು, ಕಾನೂನು ಸುವ್ಯವಸ್ಥೆಗೆ ಧಕ್ಕೆ ತರಬಾರದು’ ಎಂದೂ ತಿಳಿಸಿದ್ದಾರೆ.