ಬೆಂಗಳೂರು: ಮಲ್ಲೇಶ್ವರ, ಗಾಂಧಿ ನಗರ ಮತ್ತು ರಾಜರಾಜೇಶ್ವರಿನಗರ ವಿಭಾಗಗಳಲ್ಲಿ ನಡೆದಿದ್ದ ಅಕ್ರಮ ಕಾಮಗಾರಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 25 ಎಂಜಿನಿಯರ್ಗಳನ್ನು ಎರವಲು ಸೇವೆಯಿಂದ ಮಾತೃ ಇಲಾಖೆಗೆ ವರ್ಗಾವಣೆ ಮಾಡಿದಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆದೇಶಕ್ಕೆ, ಕರ್ನಾಟಕ ಆಡಳಿತ ನ್ಯಾಯಮಂಡಳಿ (ಸಿಎಟಿ) ಮಧ್ಯಂತರ ತಡೆ ನೀಡಿದೆ.