ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಪಿಎಸ್‌ಐ ಜಗದೀಶ್ ಹತ್ಯೆ: ಮೂವರ ಖುಲಾಸೆ, ಇಬ್ಬರಿಗೆ ಶಿಕ್ಷೆ

ಶಿಕ್ಷೆ ಪ್ರಕಟಿಸಿದ ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯ
Published : 8 ಏಪ್ರಿಲ್ 2024, 23:30 IST
Last Updated : 8 ಏಪ್ರಿಲ್ 2024, 23:30 IST
ಫಾಲೋ ಮಾಡಿ
Comments
ಕರ್ತವ್ಯ ನಿರತ ಸಬ್‌ ಇನ್‌ಸ್ಪೆಕ್ಟರ್‌ ಒಬ್ಬರನ್ನು ಆರೋಪಿಗಳು ಸಾರ್ವಜನಿಕವಾಗಿ ಚಾಕುವಿನಿಂದ ಇರಿದು ಘೋರವಾಗಿ ಹತ್ಯೆ ಮಾಡಿದ್ದರು. ಸಾಮಾನ್ಯ ಅಪರಾಧದ ಆರೋಪಿಗಳಿಗೆ ವಿಧಿಸುವಂತಹ ಶಿಕ್ಷೆಯಾಗಿರುವುದು ಬೇಸದ ಸಂಗತಿಯಾಗಿದೆ.ಇದರಿಂದ ಸಾರ್ವಜನಿಕರಿಗೆ ತಪ್ಪು ಸಂದೇಶ ಹೋಗಲಿದೆ.
-ರಾಜಘಟ್ಟ ರವಿ, ಅಧ್ಯಕ್ಷ ಹುತಾತ್ಮ ಪಿಎಸ್‌ಐ ಜಗದೀಶ್‌ ಪೌಂಡೇಷನ್‌ ಟ್ರಸ್ಟ್‌.
ಶಿಕ್ಷೆ ಪ್ರಶ್ನಿಸಿ ಮೇಲ್ಮನವಿ  ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಲಿದೆ ಎನ್ನುವ ನಿರೀಕ್ಷೆ ಇತ್ತು. ಆದರೆ ಈಗ ನ್ಯಾಯಾಲಯ ನೀಡಿರುವ ತೀರ್ಪು ಅಸಮಧಾನ ತಂದಿದೆ. ಈ ತೀರ್ಪು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲಾಗುವುದು.
-ಶ್ರೀನಿವಾಸ್‌, ಹತ್ಯೆಗೀಡಾದ ಪಿಎಸ್‌ಐ ಜಗದೀಶ್‌ ತಂದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT